ಶುಭ ದಿನ

ಇಂದಿನ ನುಡಿ

ಅವಮಾನಗಳನ್ನು ಎದುರಿಸುವ ಸಾಮರ್ಥ್ಯ ನಮಗಿದ್ದರೆ, ಸನ್ಮಾನ ಸ್ವೀಕರಿಸುವ ಯೋಗ್ಯತೆ ಬಂದೇ ಬರುತ್ತದೆ.

ಸಂಗ್ರಹ :ರಾಜೀವಲೋಚನ
.

ಇಂದಿನ ಪಂಚಾಂಗ

ದಿನಾಂಕ 21 ಸೆಪ್ಟಂಬರ್ 2020,ಸೋಮವಾರ

ಸಂವತ್ಸರ : ಶ್ರೀ ಶಾರ್ವರಿ, ಆಯನ :ದಕ್ಷಿಣಾಯನ, ಋತು: ಶರದ್, ಮಾಸ : ಅಧಿಕ ಆಶ್ವೀಜ, ಪಕ್ಷ :ಶುಕ್ಲ ತಿಥಿ: ಚತುರ್ಥಿ ನಕ್ಷತ್ರ: ವಿಶಾಖ

ಸೂರ್ಯೋದಯ : ಬೆಳಿಗ್ಗೆ 6.09

ಸೂರ್ಯಾಸ್ತ: ಸಂಜೆ 6.16

ಇಂದಿನ ವಿಶೇಷ

ವಿಶ್ವ ಶಾಂತಿ ದಿನ

P

LEAVE A REPLY

Please enter your comment!
Please enter your name here