27.6 C
Karnataka
Sunday, May 12, 2024

    ಬಿಎಸ್ ವೈ ಪದತ್ಯಾಗದ ಮಾತನ್ನು ಆಡಿದ್ದೇಕೆ?

    Must read

    ಹೈ ಕಮಾಂಡ್ ಕೇಳಿದರೆ ಪದತ್ಯಾಗಕ್ಕೆ ಸಿದ್ಧ ಎಂದು ಮೊನ್ನೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನವನ್ನೇ ಎಬ್ಬಿಸಿದೆ. ಯಡಿಯೂರಪ್ಪ ಅವರ ಈ ಹೇಳಿಕೆ ಹಿಂದಿನ ರಾಜಕೀಯ ನಡೆಯೇನು? ಯಡಿಯೂರಪ್ಪನವರು ಹೊರತು ಪಡಿಸಿದರೆ ಸರಕಾರವನ್ನು ಮುನ್ನೆಡುಸುವ ನಾಯಕರು ಬಿಜೆಪಿಯಲ್ಲಿ ಯಾರಿದ್ದಾರೆ?

    ಈ ಎಲ್ಲಾ ಬೆಳವಣಿಗೆಗಳ ಕುರಿತ ಪಾಡ್ಕಾಸ್ಟ್ ಇಲ್ಲಿದೆ. ಕನ್ನಡಪ್ರೆಸ್ .ಕಾಮ್ ನ ಪ್ರಧಾನ ಸಂಪಾದಕ ಶ್ರೀವತ್ಸ ನಾಡಿಗ್ ಮತ್ತು ಹಿರಿಯ ರಾಜಕೀಯ ವಿಶ್ಲೇಷಕ ಕೂಡ್ಲಿ ಗುರುರಾಜ ಅವರು ಭಾಗವಹಿಸಿದ್ದಾರೆ. ಆಲಿಸಿ ಮತ್ತು ಪ್ರತಿಕ್ರಿಯಿಸಿ

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!