ಕಚೇರಿಯಲ್ಲಿ ಕೆಲಸ ಮಾಡಬೇಕಾದ ಮಂತ್ರಿಗಳು ಹೈಕಮಾಂಡ್ ಪ್ರತಿನಿಧಿ ಎದುರು ಕ್ಯೂ ನಿಂತಿದ್ದಾರೆ!

ರಾಜ್ಯದ ಬಿಜೆಪಿ ಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಕುರಿತಂತೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸರಣಿ ಟ್ವಿೀಟ್ ಗಳನ್ನು ಮಾಡಿದ್ದಾರೆ.

ಕೊರೊನಾ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ರಾಜ್ಯಕ್ಕೆ ಸುಭದ್ರ ಸರ್ಕಾರದ ಅಗತ್ಯ ಇದೆ. ಬಿಎಸ್ವೈ ಅವರನ್ನು ಇಟ್ಟುಕೊಳ್ತಿರಾ? ಕಿತ್ತುಹಾಕ್ತೀರಾ? ಎಂದು ಕೇಳುತ್ತಲೆ ಇದು ಬಿಜೆಪಿ ಆಂತರಿಕ ವಿಚಾರ ಎಂದಿದ್ದಾರೆ.

ಸಿದ್ಧರಾಮಯ್ಯ ಮಾಡಿರುವ ಸರಣಿ ಟ್ವೀಟ್ ಗಳು ಇಲ್ಲಿವೆ.

LEAVE A REPLY

Please enter your comment!
Please enter your name here