ರಾಜಕೀಯ ಪ್ರೇರಿತ ದಾಳಿ ಎಂದ ಸಿದ್ಧರಾಮಯ್ಯಗೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದ ಬಿಜೆಪಿ

BENGALURU AUG 5

ಶಾಸಕ ಜಮೀರ್ ಅಹಮದ್ ಖಾನ್ ಅವರ ಮನೆ ಮೇಲೆ ಇಡಿ ನಡೆಸಿರುವ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಕರೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ಐಎಂಎ ಪ್ರಕರಣವನ್ನು ತನಿಖೆ ನಡೆಸಿದ್ದು ನಿಮ್ಮದೇ ಸರಕಾರ, ಆಗ ನಿಮ್ಮದೇ ಪಕ್ಷದ ರೋಶನ್ ಬೇಗ್ ಅವರ ಬಂಧನವಾಗಿತ್ತು ಆಗೆಲ್ಲಾ ಮೌನವಾಗಿದ್ದ ನೀವು ಜಮೀರ್ ವಿಷಯದಲ್ಲೇಕೆ ಸಿಡಿಯುತ್ತೀರಿ ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

LEAVE A REPLY

Please enter your comment!
Please enter your name here