ಶಿವಳ್ಳಿ ರೆಸ್ಟೋರೆಂಟ್ ನಲ್ಲಿ ಉಪಹಾರ ಸವಿದ ಮುಖ್ಯಮಂತ್ರಿ

RAMANAGARA AUG 9

ಮೈಸೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿನ ಶಿವಳ್ಳಿ ರೆಸ್ಟೋರೆಂಟ್ ಗೆ ಇದು ಮುಂಜಾನೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಿನ ಉಪಹಾರ ಸೇವಿಸಿದರು.

ಸಚಿವರಾದ ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ, ಎಸ್ ಟಿ ಸೋಮಶೇಖರ, ಬೈರತಿ ಬಸವರಾಜ, ಡಾ. ನಾರಾಯಣಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here