ಉಡುಪಿಯಲ್ಲಿ ಮುಖ್ಯಮಂತ್ರಿ

ಮುಖ್ಯಮಂತ್ರಿ ಶ್ರೀ ಬಸವರಾಜ ಎಸ್ ಬೊಮ್ಮಾಯಿ ಅವರು ಉಡುಪಿ ಪರ್ಯಾಯ ಶ್ರೀ ಅದಮಾರು ಮಠಕ್ಕೆ ಭೇಟಿ ನೀಡಿ, ರಾಜಾಂಗಣ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

LEAVE A REPLY

Please enter your comment!
Please enter your name here