ಆಫ್ಘನ್ ಬಿಕ್ಕಟ್ಟು: ಕನ್ನಡಿಗರ ನೆರವಿಗೆ ನೋಡಲ್ ಅಧಿಕಾರಿ ನೇಮಕ

BENGALURU AUG 18

ಸಂಘರ್ಷಭರಿತ ಪರಿಸ್ಥಿತಿ ಇರುವ ಆಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಸಲುವಾಗಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಮಾಡಲು ಸಿಐಡಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದರ ಜೊತಗೆ ನೆರವಿಗಾಗಿ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದ್ದು . 080-22094498 080-22942628, 9480800187 ಈ ಸಂಖ್ಯೆ ಗಳನ್ನು ಸಂಪರ್ಕಿಸಬಹುದೆಂದು ಹಾಗೂ ಇ ಮೇಲ್ ವಿಳಾಸ [email protected] ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here