ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

BENGALURU AUG 24

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ರಾಜಭವನದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉಪರಾಷ್ಟ್ರಪತಿಗಳು,
ಸಾರ್ವಜನಿಕರು ಮೈ ಮರೆಯಬಾರದು, ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು.

ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಕಡ್ಡಾಯ.ವ್ಯಾಕ್ಸಿನ್ ಗೆ ಪರ್ಯಾಯ ಯಾವುದೂ ಇಲ್ಲ ಸಾಧ್ಯವಾದಷ್ಟು ಜಂಕ್ ಫುಡ್ ಸೇವಿಸದೆ, ಭಾರತೀಯ ಸಾಂಪ್ರದಾಯಕ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

LEAVE A REPLY

Please enter your comment!
Please enter your name here