29.4 C
Karnataka
Monday, May 20, 2024

    ಬೆಂಗಳೂರು ಜಿಲ್ಲಾ bengaluru district incharge-ಉಸ್ತುವಾರಿ ನೇಮಕ ವಿಚಾರ ಎಲ್ಲರ ಜತೆ ಚರ್ಚೆ ಮಾಡಿ ಸೌಹಾರ್ದಯುತ ಪರಿಹಾರ

    Must read

    BENGALURU OCT 9

    ಬೆಂಗಳೂರು ಜಿಲ್ಲೆ ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಎಲ್ಲರ ಜತೆ ಸಮಾಲೋಚನೆ ನಡೆಸಿ ಸೌಹಾರ್ದಯುತವಾದ ನಿರ್ಧಾರವನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ -basavaraja bommai-ತಿಳಿಸಿದರು.

    ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು.

    ಬೆಂಗಳೂರು ಜಿಲ್ಲೆ ಉಸ್ತುವಾರಿ ಸಚಿವರನ್ನು ನೇಮಕ ಮಾಡುವ ವಿಷಯವನ್ನು ಎಲ್ಲರೊಂದಿಗೆ ಚರ್ಚಿಸಲಾಗುವುದು.‌ಎಲ್ಲರೂ ನಮ್ಮವರೇ. ಹೀಗಾಗಿ ಎಲ್ಲರ ಜತೆ ಸಮಾಲೋಚನೆ ನಡೆಸಿ ಸೌಹಾರ್ದಯುತವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಬೆಂಗಳೂರು ಮಹತ್ವದ ಜಿಲ್ಲೆಯಾಗಿದ್ದು , ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ನಿರ್ಧಾರವನ್ನು ಶೀಘ್ರದಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!