ಸಹಕಾರ ವಾರಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ

BENGALURU JAN 1

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಹಕಾರ ವಾರಪತ್ರಿಕೆಯ ವಿಶೇಷ ಸಂಚಿಕೆ ಹಾಗೂ 2022 ರ ಕ್ಯಾಲೆಂಡರನ್ನು ಇಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್, ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರೂ ಆದ ಜಿ.ಟಿ. ದೇವೇಗೌಡ, ಶಾಸಕರಾದ ಶಿವರಾಜ್ ಪಾಟೀಲ್‍, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್‍ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಎನ್. ಅರುಣ್‍ಕುಮಾರ್, ಕಾರ್ಯದರ್ಶಿಯಾದ ಲಕ್ಷ್ಮಿಪತಯ್ಯ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here