Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ ಎಂದು ಸಿಎಂ ಗೆ ಬಿಎಸ್ ವೈ ಪತ್ರ

BENGALURU APR 24

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರನ್ನು ಇಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ BSY ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.

ಮೊನ್ನೆ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ನಿಲ್ದಾಣಕ್ಕೆ ಬಿಎಸ್ ವೈ ಅವರ ಹೆಸರನ್ನು ಇಡುವ ಬಗ್ಗೆ ಸಚಿವ ಸಂಪುಟ ತೀರ್ಮಾನ ಮಾಡಿದೆ ಎಂದು ಹೇಳಿದ್ದರು.

ಈ ಬಗ್ಗೆ ಬಿಎಸ್ ವೈ ಬರೆದಿರುಪ ಪತ್ರದ ಪೂರ್ಣ ಪಾಠ ಇಲ್ಲಿದೆ.

LEAVE A REPLY

Please enter your comment!
Please enter your name here