ಮಂತ್ರಾಲಯಕ್ಕೆ ಮುಖ್ಯಮಂತ್ರಿಗಳ ಭೇಟಿ

MANTRALAYAM OCT 10

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಬಿ‌. ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ ಹಾಜರಿದ್ದರು. ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳು ರಾಜ್ಯದಿಂದ ಆಗಮಿಸುವ ಭಕ್ತರಿಗೆ ಅನುಕೂಲತೆಗಳನ್ನು ಕಲ್ಪಿಸುವಂತೆ ಕೋರಿದರು.

LEAVE A REPLY

Please enter your comment!
Please enter your name here