23.5 C
Karnataka
Monday, May 20, 2024
    Home Authors Posts by ಡಾ. ಶರಣು ಹುಲ್ಲೂರು

    ಡಾ. ಶರಣು ಹುಲ್ಲೂರು

    3 POSTS 0 COMMENTS
    ಡಾ. ಶರಣು ಹುಲ್ಲೂರು ವೃತ್ತಿಯಿಂದ ಪತ್ರಕರ್ತ . ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ ಪದವಿ ಪಡೆದಿರುವ ಅವರು ಹಲವು ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸಿದ್ದಾರೆ. 'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು,  ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು ರಚಿಸಿದ್ದಾರೆ. ಬದುಕು ಹ್ಯಾಕ್ ಆಗಿದೆ, ಜುಗಲ್ ಬಂದಿ ಕವಿತೆಗಳು, ಸಿನಿ ಸಾಂಗತ್ಯ, ಅಂಬರೀಶ್ ಬದುಕು ಬರಹ ಇವರ ಮಹತ್ತರ ಕೃತಿಗಳು.ತಕಧಿಮಿಕಾ, ಮುಂಗಾರಿನ ಕನಸು ಕಾರ್ತೀಕ ದೀಪ, ಬದುಕು, ಮದರಂಗಿ ಮುಂತಾದ ಧಾರಾವಾಹಿಗಳಿಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ರಚಿಸಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ 'ಅತ್ಯುತ್ತಮ ಸಿನಿಮಾ ಪತ್ರಕರ್ಕ' ಪ್ರಶಸ್ತಿ, 'ಗೌರಿ ಲಾಮಯ್ಯ ದತ್ತಿ' ಪ್ರಶಸ್ತಿ, 'ಪುಟ್ಟರಾಜ ಗವಾಯಿ ಕಾವ್ಯ' ಪ್ರಶಸ್ತಿ, ಕರ್ನಾಟಕ ರಾಜ್ಯ ಚಲನಚಿತ್ರ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ
    error: Content is protected !!