28.8 C
Karnataka
Saturday, May 11, 2024
    Home Authors Posts by ಆರ್.ಕೆ. ಬಾಲಚಂದ್ರ

    ಆರ್.ಕೆ. ಬಾಲಚಂದ್ರ

    15 POSTS 0 COMMENTS
    ಕೊಡಗು ಲೀಡ್‌ ನ ಬ್ಯಾಂಕ್‌ ನ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಆರ್‌ ಕೆ ಬಾಲಚಂದ್ರ ಅವರು ಖ್ಯಾತ ತರಬೇತಿದಾರರೂ ಹೌದು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಳೆದ 35 ವರ್ಷಗಳಿಂದ ಉಚಿತ ತರಬೇತಿ ನೀಡುತ್ತಾ ಬಂದಿರುವ ಅವರು, 30 ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಪಡೆಯಲು ಕಾರಣರಾಗಿದ್ದಾರೆ. ಸರಕಾರಿ ಉದ್ಯೋಗದ ಬಗ್ಗೆ ಮಾಹಿತಿ ನೀಡುವ ʼಗೌರ್ಮೆಂಟ್‌ ಜಾಬ್‌ ಪಡೆಯುವುದು ಹೇಗೆʼ ಎಂಬ ಕೃತಿ ಬರೆದಿದ್ದಾರೆ. ಚಿಕ್ಕಮಗಳೂರಿನ ಕಾರ್ಪೋರೇಷನ್‌ ಬ್ಯಾಂಕ್‌ ಸ್ವ ಉದ್ಯೋಗ ತರಬೇತಿ ಕೇಂದ್ರವನ್ನು ಅತ್ಯುತ್ತಮ ಕೇಂದ್ರವಾಗಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಂದ ಪ್ರಶಸ್ತಿ, ಮೈಸೂರಿನ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ಅಂಕಣ ಬರೆಯುತ್ತಿದ್ದಾರೆ.
    error: Content is protected !!